ಪೆರ್ಡೂರು ಸಂಜೀವಿನಿ ಒಕ್ಕೂಟದಲ್ಲಿ 23 ಲಕ್ಷ ರೂ. ವಂಚನೆ: ದಂಪತಿ ಬಂಧನ

ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸುಮಾರು ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿ ಮತ್ತು ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ. ಸುಗಂಧಿ ಅವರು 2023ರಿಂದ 2025ರವರೆಗೆ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಮೊತ್ತವನ್ನು […]