ನಮೂನೆ 11ಎ, 11ಬಿ ತಿದ್ದುಪಡಿ ಸೇವೆ ಪುನರಾರಂಭಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಕಳೆದ ಹಲವು ವಾರಗಳಿಂದ ಸ್ಥಗಿತಗೊಂಡಿರುವ ನಮೂನೆ 11ಎ ಮತ್ತು 11ಬಿ ತಿದ್ದುಪಡಿ ಸೇವೆಯನ್ನು ತಕ್ಷಣ ಪುನರಾರಂಭಿಸುವಂತೆ ಕಂದಾಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತ್ ಗಳಿಂದ ನೀಡಲಾಗುವ ನಮೂನೆ 11ಎ ಹಾಗೂ 11ಬಿಗಳಲ್ಲಿ ಕಣ್ತಪ್ಪಿನಿಂದ ಉಂಟಾಗುವ ಸಣ್ಣಪುಟ್ಟ ದೋಷಗಳನ್ನು ಈವರೆಗೆ ಗ್ರಾಮ ಪಂಚಾಯತ್ ಗಳ ಮೂಲಕ ಆನ್ಲೈನ್ನಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಅನುಮೋದನೆ ಪಡೆದು ತಿದ್ದುಪಡಿ ಮಾಡಲಾಗುತ್ತಿತ್ತು. ಆದರೆ, ಕಳೆದ ಮೂರು ವಾರಗಳಿಂದ […]
