ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರ ಧ್ವಜಕ್ಕೆ ಅಪಮಾನ: ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಸ್ಪಿಗೆ ಬಿಜೆಪಿ ಯುವಮೋರ್ಚಾ ಮನವಿ
ಮಣಿಪಾಲದಲ್ಲಿ ಜುಲೈ 24ರಂದು ನಡೆದ ಪ್ರತಿಭಟನೆಯ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ, ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಕಾರ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳು ನಡೆದಿವೆ ಹಾಗೂ ಭಾರತದ ಪ್ರಧಾನಮಂತ್ರಿಯವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ FIR ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ ಅವರ ನೇತೃತ್ವದಲ್ಲಿ […]
ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರ ಧ್ವಜಕ್ಕೆ ಅಪಮಾನ: ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಸ್ಪಿಗೆ ಬಿಜೆಪಿ ಯುವಮೋರ್ಚಾ ಮನವಿ
ಮಣಿಪಾಲದಲ್ಲಿ ಜುಲೈ 24ರಂದು ನಡೆದ ಪ್ರತಿಭಟನೆಯ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ, ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಕಾರ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳು ನಡೆದಿವೆ ಹಾಗೂ ಭಾರತದ ಪ್ರಧಾನಮಂತ್ರಿಯವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ FIR ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು. ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ ಅವರ ನೇತೃತ್ವದಲ್ಲಿ […]
ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಭಾಷಣ: ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ದೂರು ದಾಖಲು

ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರತಿಭಟನೆಯ ವೇಳೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಆಕ್ಷೇಪಾರ್ಹ ಭಾಷಣ ಮಾಡಿದ್ದು , ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ […]
