ಉಡುಪಿ ಶ್ರೀಕೃಷ್ಣ ಮಠಕ್ಕೆ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಭೇಟಿ

ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಮಠದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು ಕನಕ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದರು. ನಂತರ ದೇಗುಲದ ಒಳಾಂಗಣಕ್ಕೆ ತೆರಳಿದ ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಠದ ವತಿಯಿಂದ ಅವರಿಗೆ ಪ್ರಸಾದ ಹಾಗೂ ಗೌರವಾರ್ಪಣೆ […]